ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…