ವಿವಿಧ ರಾಜ್ಯಗಳಲ್ಲಿ ಈರುಳ್ಳಿಯ ಉತ್ತಮ ಇಳುವರಿಯಿಂದಾಗಿ , ಈರುಳ್ಳಿಯ ಬೆಲೆ ಕುಸಿತಗೊಂಡಿದೆ. ಮಹಾರಾಷ್ಟದಿಂದ ಹೆಚ್ಚಿನ ಪ್ರಮಾಣದ ಈರುಳ್ಳಿ ಬೆಂಗಳೂರಿಗೆ ಆವಕವಾಗುತ್ತಿದೆ. ಬೇಡಿಕೆ ಇಲ್ಲದ ಕಾರಣ ವ್ಯಾಪಾರಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಯಲ್ಲಿ ಸಣ್ಣ ಈರುಳ್ಳಿ ಪ್ರತಿ ಕೆಜಿ ಗೆ 3 ರೂ ಹಾಗು ದೊಡ್ಡ ಈರುಳ್ಳಿ ಪ್ರತಿ ಕೆಜಿ ಗೆ 14ರವರೆಗೆ ಮಾರಟವಾಗುತ್ತಿತ್ತು.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಶವಂತಪುರ ಎ.ಪಿ,ಎಂ .ಸಿ ಮಾರುಕಟ್ಟೆಗೆ ತಲಾ 50 ಕೆಜಿ ಯಾ 42,647 ಚೀಲ ಈರುಳ್ಳಿ ಪೂರೈಕೆಯಾಗಿದೆ. ಇಷ್ಟು ದಿನ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದ ಈರುಳ್ಳಿ ಈಗ ರೈತನ ಕಣ್ಣಲ್ಲಿ ಕಣ್ಣೀರ ಧಾರೆಯೇ ಹರಿಸ್ತಿದೆ. ಈರುಳ್ಳಿ ಬೆಳೆದ ರೈತ ಸದಾ ಒಂದಿಲ್ಲ ಒಂದು ಕಾರಣಕ್ಕೆ ಕಣ್ಣೀರು ಹಾಕುತ್ತಲೇ ಇರುತ್ತಾನೆ
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…