Advertisement
ರಾಷ್ಟ್ರೀಯ

ಗೂಗಲ್ ಮ್ಯಾಪ್ ನಲ್ಲಿ ಪತ್ತೆಯಾದ ಭೂಮಿಯ ಮೇಲಿನ ಅತಿದೊಡ್ಡ ಹಾವಿನ ಅಸ್ಥಿಪಂಜರ…!

Share

ಗೂಗಲ್‌ನ ಸಹಾಯದಿಂದ ಫ್ರಾನ್ಸ್ ನಲ್ಲಿ  ದೈತ್ಯ ಹಾವಿನ ಅಸ್ಥಿಪಂಜರವನ್ನು ವ್ಯಕ್ತಿಯೊಬ್ಬರು ಕಂಡು ಹಿಡಿದಿದ್ದಾರೆ. ಆ ಬಳಿಕ  ಟೈಟಾನೊಬೊವಾ ಚರ್ಚೆ ಪ್ರಾರಂಭವಾಗಿದೆ.

ಇಂಡಿಪೆಂಡೆಂಟ್‌ನ ವರದಿಯ ಪ್ರಕಾರ ಟಿಕ್‌ಟಾಕ್ ನಲ್ಲಿ ಗೂಗಲ್ ಮೇಪ್ ಫ್ರಾನ್ಸ್ ಎಂದು ಹೆಸರಿನ ಖಾತೆಯಿದೆ. ಇದು ಗೂಗಲ್ ನಕ್ಷೆಗಳನ್ನು ಅನ್ವೇಷಿಸುವಾಗ ಕಂಡುಬಂದ ವಿಷಯಗಳ ವೀಡಿಯೋಗಳನ್ನು ಹಂಚಿಕೊಳ್ಳುತ್ತದೆ. ಮಾರ್ಚ್ 24 ರಂದು, ಈ ಖಾತೆಯಿಂದ ಆಘಾತಕಾರಿ ಕ್ಲಿಪ್ ಅನ್ನು ಹಂಚಿಕೊಳ್ಳಲಾಗಿದೆ. ಈ ದೃಶ್ಯವು ಫ್ರಾನ್ಸ್ ನ ಕರಾವಳಿಯಲ್ಲಿದೆ ಎಂದು ಹೇಳಲಾಗಿದೆ. ಅಲ್ಲಿ ದೊಡ್ಡ ಹಾವಿನ ಅಸ್ಥಿಪಂಜರದಂತಹ ವಸ್ತು ಕಂಡು ಬಂದಿದೆ.

ಇದು ಸುಮಾರು 30 ಮೀಟರ್ ಉದ್ದವಿದ್ದು, ಹಿಂದೆ ಹಿಡಿದ ಯಾವುದೇ ಹಾವಿಗಿಂತ ದೊಡ್ಡದಾಗಿದೆ. ಅಷ್ಟೇ ಅಲ್ಲ, ಈ ಅಸ್ಥಿಪಂಜರವು ಅಳಿವಿನಂಚಿನಲ್ಲರುವ ಟೈಟಾನೊಬೊವಾ ಹಾವಿನದ್ದಾಗಿರಬಹುದು ಎಂದು ಅವರು ಬರೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

10 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago