Advertisement
ಸುದ್ದಿಗಳು

ಹೊಸ ನಿಯಮವನ್ನು ಜಾರಿಗೊಳಿಸಿದ ಗೂಗಲ್

Share

ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ. ಮೇ.11 ರ ಬಳಿಕ ಅಂದರೆ ಇಂದಿನಿಂದ ಆಂಡ್ರಾಯ್ಡ್‌ ಫೋನ್‌ ಬಳಕೆದಾರರು ಆಪ್‌ ಬಳಸಿ ಕರೆ ರೆಕಾರ್ಡ್‌ (Call recording) ಮಾಡುವುದು ಸಾಧ್ಯವಾಗುವುದಿಲ್ಲ.

Advertisement
Advertisement

ಆಂಡ್ರಾಯ್ಡ್‌ನಲ್ಲಿ ಸುರಕ್ಷತೆ ಮತ್ತು ಗೋಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್ ಹಲವು ಕ್ರಮಗಳಿಗೆ ಮುಂದಾಗಿದ್ದು, ಕಾಲ್‌ ರೆಕಾರ್ಡಿಂಗ್‌ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಲಿದೆ. ಈ ಹೊಸ ನೀತಿಯನ್ನು ಹೇಗೆ ಕಾರ್ಯಗತಗೊಳಿಸಲು ಗೂಗಲ್‌ (Google) ಪ್ಲಾನ್‌ ಮಾಡಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಅಂದರೆ, ಗೂಗಲ್‌ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್‌ ಪಾರ್ಟಿ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್‌ ಮಾಡಲಿದೆಯಾ ಅಥವಾ ಪ್ಲಾಟ್‌ಫಾರ್ಮ್‌ನಿಂದ ತಮ್ಮ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಡೆವಲಪರ್‌ಗಳನ್ನು ಕೇಳುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

12 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago