Advertisement
ಸುದ್ದಿಗಳು

ಹೊಸ ನಿಯಮವನ್ನು ಜಾರಿಗೊಳಿಸಿದ ಗೂಗಲ್

Share

ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ. ಮೇ.11 ರ ಬಳಿಕ ಅಂದರೆ ಇಂದಿನಿಂದ ಆಂಡ್ರಾಯ್ಡ್‌ ಫೋನ್‌ ಬಳಕೆದಾರರು ಆಪ್‌ ಬಳಸಿ ಕರೆ ರೆಕಾರ್ಡ್‌ (Call recording) ಮಾಡುವುದು ಸಾಧ್ಯವಾಗುವುದಿಲ್ಲ.

ಆಂಡ್ರಾಯ್ಡ್‌ನಲ್ಲಿ ಸುರಕ್ಷತೆ ಮತ್ತು ಗೋಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್ ಹಲವು ಕ್ರಮಗಳಿಗೆ ಮುಂದಾಗಿದ್ದು, ಕಾಲ್‌ ರೆಕಾರ್ಡಿಂಗ್‌ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಲಿದೆ. ಈ ಹೊಸ ನೀತಿಯನ್ನು ಹೇಗೆ ಕಾರ್ಯಗತಗೊಳಿಸಲು ಗೂಗಲ್‌ (Google) ಪ್ಲಾನ್‌ ಮಾಡಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಅಂದರೆ, ಗೂಗಲ್‌ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್‌ ಪಾರ್ಟಿ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್‌ ಮಾಡಲಿದೆಯಾ ಅಥವಾ ಪ್ಲಾಟ್‌ಫಾರ್ಮ್‌ನಿಂದ ತಮ್ಮ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಡೆವಲಪರ್‌ಗಳನ್ನು ಕೇಳುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago