Advertisement
ಸುದ್ದಿಗಳು

ನೆಲ್ಲಿಕಾಯಿ ಕಹಿಯಾದರೂ ಆರೋಗ್ಯಕ್ಕೆ ಇದುವೇ ಸಿಹಿ

Share

ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಅದೇಷ್ಟೇ ಕಾಳಜಿ ವಹಿಸಿಕೊಂಡರು ಸಾಲದು. ಯಾಕೆಂದರೆ ಈ ವರ್ಷ ಚಳಿ ಹೆಚ್ಚಾಗಿದೆ. ಈ ಚಳಿಯಲ್ಲೇ ರಕ್ತ ಹೆಪ್ಪುಗಟ್ಟುವುದು, ಎದೆನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆ ಕಾರಣದಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡರೆ ಒಳ್ಳೆದು. ಈ ವಾತಾವರಣಕ್ಕೆ ತಕ್ಕಂತೆ ನಾವು ನಮ್ಮ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಉದಾಹರಣೆ ನೆಲ್ಲಿಕಾಯಿ ತಿನ್ನುವುದು ಉತ್ತಮ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿದೆ. ಇದನ್ನು ಸುಲಭವಾಗಿ ಡಯೆಟ್ ನಲ್ಲಿ ಸೇರಿಸಬಹುದು. ಇದನ್ನು ತಿನ್ನುವುದರಿಂದ ದೇಹದಲ್ಲಿರುವ ಮಾಲಿನ್ಯ ಮತ್ತು ಸೋಂಕು- ಸಂಬಂಧಿತ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಮತ್ತು ಚರ್ಮ ಹಾಗೂ ಕೀಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕಾಲಜನ್ ಅನ್ನು ಉತ್ಪಾದಿಸಲು ಸಹಾಕಾರಿ.

ನೆಲ್ಲಿಕಾಯಿ ಸಂಭಾವ್ಯ ಚಯಾಪಚಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರಕ್ತದಲ್ಲಿನ ಗ್ಲೋಕೋಸ್ ಮಟ್ಟಗಳಿಗೆ ಕಾರಣವಾಗುತ್ತದೆ, ಇನ್ಸುಲಿನ್ ಪ್ರತಿರೋಧ, ಉರಿಯೂತದ ಗುರುತುಗಳನ್ನು ಕಡಿಮೆ ಮಾಡುತ್ತದೆ ಎನ್ನಲಾಗುತ್ತದೆ. ಮಾತ್ರವಲ್ಲ, ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಗಳು ಕಡಿಮೆಯಾಗಿಸುತ್ತದೆ ಹಾಗೂ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಲಾಗುತ್ತದೆ.
ಇದರಲ್ಲಿ ಪೈಬರ್ ಅಂಶ, ನಿರ್ದಿಷ್ಟ ಫೈಟೋಕೆಮಿಕಲ್ ಗಳ ಮೂಲಕ ಕರುಳಿನ ಚಲನಶೀಲತೆಗೆ ಸಹಾಯಕ. ಇದು ಚಳಿಗಾಲದ ಮಲಬದ್ಧತೆ,  ಉಬ್ಬುವಿಕೆಯ ಲಕ್ಷಣಗಳನ್ನು ಅನುಭವಿಸುವವರಿಗೆ ನೆರವಾಗುವ ಸೌಮ್ಯ ವರೇಚಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಸ್ಥಿತಿಸ್ಥಾಪಕತ್ವ ಮತ್ತು ರಕ್ತ ಪರಿಚಲನೆಯನ್ನು ಬಲಪಡಿಸುತ್ತದೆ. ಇದು ತ್ವಚೆ, ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿದೆ ಎನ್ನಲಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

12 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

12 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

12 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

22 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago