Advertisement
ಸುದ್ದಿಗಳು

ನೆಲ್ಲಿಕಾಯಿ ಕಹಿಯಾದರೂ ಆರೋಗ್ಯಕ್ಕೆ ಇದುವೇ ಸಿಹಿ

Share

ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಅದೇಷ್ಟೇ ಕಾಳಜಿ ವಹಿಸಿಕೊಂಡರು ಸಾಲದು. ಯಾಕೆಂದರೆ ಈ ವರ್ಷ ಚಳಿ ಹೆಚ್ಚಾಗಿದೆ. ಈ ಚಳಿಯಲ್ಲೇ ರಕ್ತ ಹೆಪ್ಪುಗಟ್ಟುವುದು, ಎದೆನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆ ಕಾರಣದಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡರೆ ಒಳ್ಳೆದು. ಈ ವಾತಾವರಣಕ್ಕೆ ತಕ್ಕಂತೆ ನಾವು ನಮ್ಮ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಉದಾಹರಣೆ ನೆಲ್ಲಿಕಾಯಿ ತಿನ್ನುವುದು ಉತ್ತಮ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿದೆ. ಇದನ್ನು ಸುಲಭವಾಗಿ ಡಯೆಟ್ ನಲ್ಲಿ ಸೇರಿಸಬಹುದು. ಇದನ್ನು ತಿನ್ನುವುದರಿಂದ ದೇಹದಲ್ಲಿರುವ ಮಾಲಿನ್ಯ ಮತ್ತು ಸೋಂಕು- ಸಂಬಂಧಿತ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಮತ್ತು ಚರ್ಮ ಹಾಗೂ ಕೀಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕಾಲಜನ್ ಅನ್ನು ಉತ್ಪಾದಿಸಲು ಸಹಾಕಾರಿ.

ನೆಲ್ಲಿಕಾಯಿ ಸಂಭಾವ್ಯ ಚಯಾಪಚಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರಕ್ತದಲ್ಲಿನ ಗ್ಲೋಕೋಸ್ ಮಟ್ಟಗಳಿಗೆ ಕಾರಣವಾಗುತ್ತದೆ, ಇನ್ಸುಲಿನ್ ಪ್ರತಿರೋಧ, ಉರಿಯೂತದ ಗುರುತುಗಳನ್ನು ಕಡಿಮೆ ಮಾಡುತ್ತದೆ ಎನ್ನಲಾಗುತ್ತದೆ. ಮಾತ್ರವಲ್ಲ, ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಗಳು ಕಡಿಮೆಯಾಗಿಸುತ್ತದೆ ಹಾಗೂ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಲಾಗುತ್ತದೆ.
ಇದರಲ್ಲಿ ಪೈಬರ್ ಅಂಶ, ನಿರ್ದಿಷ್ಟ ಫೈಟೋಕೆಮಿಕಲ್ ಗಳ ಮೂಲಕ ಕರುಳಿನ ಚಲನಶೀಲತೆಗೆ ಸಹಾಯಕ. ಇದು ಚಳಿಗಾಲದ ಮಲಬದ್ಧತೆ,  ಉಬ್ಬುವಿಕೆಯ ಲಕ್ಷಣಗಳನ್ನು ಅನುಭವಿಸುವವರಿಗೆ ನೆರವಾಗುವ ಸೌಮ್ಯ ವರೇಚಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಸ್ಥಿತಿಸ್ಥಾಪಕತ್ವ ಮತ್ತು ರಕ್ತ ಪರಿಚಲನೆಯನ್ನು ಬಲಪಡಿಸುತ್ತದೆ. ಇದು ತ್ವಚೆ, ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿದೆ ಎನ್ನಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

10 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

22 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

23 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago