ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆ

October 4, 2023
7:55 PM
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಅಧ್ಯಕ್ಷರಾಗಿ ಕವಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಅಧ್ಯಕ್ಷರಾಗಿ ಕವಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಶನಿವಾರ ಮಂಗಳೂರಿನ ಹೋಟೆಲ್ ವುಡ್ಲ್ಯಾಂಡ್ ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಆಯ್ಕೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ವಹಿಸಿದ್ದರು. ಜಿಲ್ಲಾ ಗೌರವ ಅಧ್ಯಕ್ಷ ಇರಾ ನೇಮು ಪೂಜಾರಿ, ನಿರ್ಗಮನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಶಾಲು ಪುಷ್ಪವನ್ನು ನೀಡಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಜನಪ್ರಿಯ ಕವಿ, ಮಂಗಳೂರು ಚುಸಾಪದ ಮಾಜಿ ಅಧ್ಯಕ್ಷರಾದ ರಘು ಇಡ್ಕಿದು, ಕೋಶಾಧಿಕಾರಿ ಲತೀಶ್ ಸಂಕೊಳಿಗೆ, ಕವಯತ್ರಿ ಸೌಮ್ಯ ಗೋಪಾಲ್, ಕುಮಾರಿ ದಿಶಾ ಸಿ.ಜಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೀನಾದತ್ತ ಸಾಗುವ ಬಾವಿ ಚಂಡಮಾರುತ ದುರ್ಬಲ – 18 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, ಭಾರೀ ಮಳೆ-ಪ್ರವಾಹದ ಎಚ್ಚರಿಕೆ
July 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ
July 11, 2026
2:14 PM
by: ಸಾಯಿಶೇಖರ್ ಕರಿಕಳ
ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ
July 11, 2026
11:03 AM
by: ದ ರೂರಲ್ ಮಿರರ್.ಕಾಂ
ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು
July 11, 2026
10:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror