ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಅಧ್ಯಕ್ಷರಾಗಿ ಕವಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.
ಶನಿವಾರ ಮಂಗಳೂರಿನ ಹೋಟೆಲ್ ವುಡ್ಲ್ಯಾಂಡ್ ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಆಯ್ಕೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ವಹಿಸಿದ್ದರು. ಜಿಲ್ಲಾ ಗೌರವ ಅಧ್ಯಕ್ಷ ಇರಾ ನೇಮು ಪೂಜಾರಿ, ನಿರ್ಗಮನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಶಾಲು ಪುಷ್ಪವನ್ನು ನೀಡಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಜನಪ್ರಿಯ ಕವಿ, ಮಂಗಳೂರು ಚುಸಾಪದ ಮಾಜಿ ಅಧ್ಯಕ್ಷರಾದ ರಘು ಇಡ್ಕಿದು, ಕೋಶಾಧಿಕಾರಿ ಲತೀಶ್ ಸಂಕೊಳಿಗೆ, ಕವಯತ್ರಿ ಸೌಮ್ಯ ಗೋಪಾಲ್, ಕುಮಾರಿ ದಿಶಾ ಸಿ.ಜಿ ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…