Advertisement
ಸುದ್ದಿಗಳು

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

Share

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ. ಆದರಲ್ಲೂ ಈ ಹೊಟ್ಟೆಯ ಬೊಜ್ಜು ದೇಹ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಮಾತ್ರವಲ್ಲ ಈ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದೇ ಕಾರಣಕ್ಕೆ ಆರೋಗ್ಯಕರ ಆಹಾರ ಪದ್ಧತಿಯ ಮೂಲಕ ಬೊಜ್ಜು ಕರಗಿಸಿಕೊಳ್ಳಬಹುದು ತಿಳಿದುಕೊಳ್ಳಬೇಕು.

ಹೊಟ್ಟೆಯ ಬೊಜ್ಜು ಕರಗಿಸುವಲ್ಲಿ ಮುಖ್ಯವಾಗಿ ಸೋರೆಕಾಯಿ ಜ್ಯೂಸ್ ಸಹಕಾರಿಸುತ್ತದೆ. ಹೇಗೆಂದರೆ ಇದರಲ್ಲಿ ನೀರು, ನಾರು ಮತ್ತು ವಿಟಮಿನ್ ಸಿ, ಬಿ6, ಫೋಲೇಟ್, ಮೆಗ್ನಿಸಿಯಮ್ ಮತ್ತು ಪೊಟ್ಯಾಸಿಯಮ್ ನಂತಹ ಅನೇಕ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಸೋರೆಕಾಯಿಯು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇದಲ್ಲದೆ ಬೊಜ್ಜನ್ನು ಕರಗಿಸಲು, ತೂಕ ಇಳಿಕೆಗೂ ಕೂಡ ಇದು ಸಹಕಾರಿ. ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿನಿತ್ಯ ಸೋರೆಕಾಯಿ ಜ್ಯೂಸ್ ಸೇವನೆ ಮಾಡುವುದು ಉತ್ತಮ.

ಸೋರೆಕಾಯಿ ಜ್ಯೂಸ್ ಮಾಡುವ ವಿಧಾನ:  ಸೋರೆಕಾಯಿಯನ್ನು ತೊಳೆದು ಸಣ್ಣ ತುಂಡುಗಳಾಗಿ ಕತ್ತರಿಸಿ. ನಂತರ ಇದನ್ನು ಒಂದು ಬ್ಲೆಂಡರ್ ಗೆ ಹಾಕಿ ಅದಕ್ಕೆ ಪುದೀನ ಎಲೆ, ಜೀರಿಗೆ ಮತ್ತು ಬ್ಲ್ಯಾಕ್ ಸಾಲ್ಟ್ ಸೇರಿಸಿ ನುಣ್ಣಗೆ ರುಬ್ಬಿ ಬಳಿಕ ಸೋಸಿ ಕುಡಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

14 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago