Advertisement
ಸುದ್ದಿಗಳು

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

Share

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ. ಆದರಲ್ಲೂ ಈ ಹೊಟ್ಟೆಯ ಬೊಜ್ಜು ದೇಹ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಮಾತ್ರವಲ್ಲ ಈ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದೇ ಕಾರಣಕ್ಕೆ ಆರೋಗ್ಯಕರ ಆಹಾರ ಪದ್ಧತಿಯ ಮೂಲಕ ಬೊಜ್ಜು ಕರಗಿಸಿಕೊಳ್ಳಬಹುದು ತಿಳಿದುಕೊಳ್ಳಬೇಕು.

ಹೊಟ್ಟೆಯ ಬೊಜ್ಜು ಕರಗಿಸುವಲ್ಲಿ ಮುಖ್ಯವಾಗಿ ಸೋರೆಕಾಯಿ ಜ್ಯೂಸ್ ಸಹಕಾರಿಸುತ್ತದೆ. ಹೇಗೆಂದರೆ ಇದರಲ್ಲಿ ನೀರು, ನಾರು ಮತ್ತು ವಿಟಮಿನ್ ಸಿ, ಬಿ6, ಫೋಲೇಟ್, ಮೆಗ್ನಿಸಿಯಮ್ ಮತ್ತು ಪೊಟ್ಯಾಸಿಯಮ್ ನಂತಹ ಅನೇಕ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಸೋರೆಕಾಯಿಯು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇದಲ್ಲದೆ ಬೊಜ್ಜನ್ನು ಕರಗಿಸಲು, ತೂಕ ಇಳಿಕೆಗೂ ಕೂಡ ಇದು ಸಹಕಾರಿ. ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿನಿತ್ಯ ಸೋರೆಕಾಯಿ ಜ್ಯೂಸ್ ಸೇವನೆ ಮಾಡುವುದು ಉತ್ತಮ.

ಸೋರೆಕಾಯಿ ಜ್ಯೂಸ್ ಮಾಡುವ ವಿಧಾನ:  ಸೋರೆಕಾಯಿಯನ್ನು ತೊಳೆದು ಸಣ್ಣ ತುಂಡುಗಳಾಗಿ ಕತ್ತರಿಸಿ. ನಂತರ ಇದನ್ನು ಒಂದು ಬ್ಲೆಂಡರ್ ಗೆ ಹಾಕಿ ಅದಕ್ಕೆ ಪುದೀನ ಎಲೆ, ಜೀರಿಗೆ ಮತ್ತು ಬ್ಲ್ಯಾಕ್ ಸಾಲ್ಟ್ ಸೇರಿಸಿ ನುಣ್ಣಗೆ ರುಬ್ಬಿ ಬಳಿಕ ಸೋಸಿ ಕುಡಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

51 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 hour ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago