MIRROR FOCUS

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

Share

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ .ಕಳೆದ ಎರಡು ವರ್ಷದಲ್ಲಿ 189241ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ ಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ನೇರವಾಗಿ ರೈತರು ಮತ್ತು ಖಾಸಗಿ ವ್ಯಕ್ತಿಗಳು ಬೆಳೆದ ಮರಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಹೇಳಿದರು. ಮರದ ದಿಮ್ಮಿಗಳನ್ನು ನೇರವಾಗಿ ಇತರೆ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದಲೂ ಆಮದು ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಟ್ಟು 3471 ಪರವಾನಗಿ ಹೊಂದಿರುವ ಮಿಲ್ಲುಗಳಿದ್ದು ,ಕಳೆದ 2 ವರ್ಷಗಳಲ್ಲಿ ಅರಣ್ಯ ಇಲಾಖೆಯಿಂದ ಇ-ಹರಾಜಿನಲ್ಲಿ ಒಟ್ಟು  4,51,685 ಘನ ಮೀಟರ್ ನಾಟಾ ಮತ್ತು ಇತರೆ ಅರಣ್ಯ ಉತ್ಪನ್ನಗಳನ್ನು ಖರೀದಿ-ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |

ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ…

32 minutes ago

ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು

ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ ಎಂದು ಹವಾಮಾನ…

40 minutes ago

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…

9 hours ago

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

12 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

15 hours ago

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

15 hours ago