ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ .ಕಳೆದ ಎರಡು ವರ್ಷದಲ್ಲಿ 189241ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ ಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ನೇರವಾಗಿ ರೈತರು ಮತ್ತು ಖಾಸಗಿ ವ್ಯಕ್ತಿಗಳು ಬೆಳೆದ ಮರಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಹೇಳಿದರು. ಮರದ ದಿಮ್ಮಿಗಳನ್ನು ನೇರವಾಗಿ ಇತರೆ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದಲೂ ಆಮದು ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಟ್ಟು 3471 ಪರವಾನಗಿ ಹೊಂದಿರುವ ಮಿಲ್ಲುಗಳಿದ್ದು ,ಕಳೆದ 2 ವರ್ಷಗಳಲ್ಲಿ ಅರಣ್ಯ ಇಲಾಖೆಯಿಂದ ಇ-ಹರಾಜಿನಲ್ಲಿ ಒಟ್ಟು 4,51,685 ಘನ ಮೀಟರ್ ನಾಟಾ ಮತ್ತು ಇತರೆ ಅರಣ್ಯ ಉತ್ಪನ್ನಗಳನ್ನು ಖರೀದಿ-ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…