Advertisement
MIRROR FOCUS

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

Share

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ .ಕಳೆದ ಎರಡು ವರ್ಷದಲ್ಲಿ 189241ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ ಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ನೇರವಾಗಿ ರೈತರು ಮತ್ತು ಖಾಸಗಿ ವ್ಯಕ್ತಿಗಳು ಬೆಳೆದ ಮರಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಹೇಳಿದರು. ಮರದ ದಿಮ್ಮಿಗಳನ್ನು ನೇರವಾಗಿ ಇತರೆ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದಲೂ ಆಮದು ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಟ್ಟು 3471 ಪರವಾನಗಿ ಹೊಂದಿರುವ ಮಿಲ್ಲುಗಳಿದ್ದು ,ಕಳೆದ 2 ವರ್ಷಗಳಲ್ಲಿ ಅರಣ್ಯ ಇಲಾಖೆಯಿಂದ ಇ-ಹರಾಜಿನಲ್ಲಿ ಒಟ್ಟು  4,51,685 ಘನ ಮೀಟರ್ ನಾಟಾ ಮತ್ತು ಇತರೆ ಅರಣ್ಯ ಉತ್ಪನ್ನಗಳನ್ನು ಖರೀದಿ-ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

6 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

14 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

23 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago