ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |

September 7, 2024
10:26 PM

ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ  ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿದೆ.ಸಾರ್ವಜನಿಕರು ಇಂತಹ ನಿಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದಿರುವ ವ್ಯಕ್ತಿ , ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕರು ಕೂಡಾ ಸರ್ಕಾರದ ಈ ನಿಯಮದ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror