MIRROR FOCUS

ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ  ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿದೆ.ಸಾರ್ವಜನಿಕರು ಇಂತಹ ನಿಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement

ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದಿರುವ ವ್ಯಕ್ತಿ , ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕರು ಕೂಡಾ ಸರ್ಕಾರದ ಈ ನಿಯಮದ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

3 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

10 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

10 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

11 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

11 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

19 hours ago