ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿದೆ.ಸಾರ್ವಜನಿಕರು ಇಂತಹ ನಿಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದಿರುವ ವ್ಯಕ್ತಿ , ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕರು ಕೂಡಾ ಸರ್ಕಾರದ ಈ ನಿಯಮದ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…