ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿದೆ.ಸಾರ್ವಜನಿಕರು ಇಂತಹ ನಿಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ಪಡೆದಿರುವ ವ್ಯಕ್ತಿ , ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕರು ಕೂಡಾ ಸರ್ಕಾರದ ಈ ನಿಯಮದ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…