300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಪಾವಗಢದ ಸೋಲಾರ್ ಪಾರ್ಕ್ನಲ್ಲಿ 300 ಮೆಗಾವ್ಯಾಟ್ ಸೌರಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜಿಎಸ್ಡಬ್ಲ್ಯು ಎನರ್ಜಿಯ ಅಂಗಸಂಸ್ಥೆಯೊಂದಿಗೆ ಖರೀದಿ ಒಪ್ಪಂದಕ್ಕೆ ಮುದ್ರೆ ಹಾಕಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರ ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿದ್ದು, ಇದರಿಂದ ದೊಡ್ಡ ಪ್ರಮಾಣದಲ್ಲಿ ಹೂಡಿಕೆಯಾಗುತ್ತಿದೆ ಎಂದು ಅವರು ಹೇಳಿದರು. ನವೀಕರಿಸಬಹುದಾದ ಇಂಧನ ನೀತಿಯನ್ನು 2009 ರಲ್ಲೇ ಜಾರಿಗೊಳಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಭಾಜನವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…