300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಪಾವಗಢದ ಸೋಲಾರ್ ಪಾರ್ಕ್ನಲ್ಲಿ 300 ಮೆಗಾವ್ಯಾಟ್ ಸೌರಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜಿಎಸ್ಡಬ್ಲ್ಯು ಎನರ್ಜಿಯ ಅಂಗಸಂಸ್ಥೆಯೊಂದಿಗೆ ಖರೀದಿ ಒಪ್ಪಂದಕ್ಕೆ ಮುದ್ರೆ ಹಾಕಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರ ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿದ್ದು, ಇದರಿಂದ ದೊಡ್ಡ ಪ್ರಮಾಣದಲ್ಲಿ ಹೂಡಿಕೆಯಾಗುತ್ತಿದೆ ಎಂದು ಅವರು ಹೇಳಿದರು. ನವೀಕರಿಸಬಹುದಾದ ಇಂಧನ ನೀತಿಯನ್ನು 2009 ರಲ್ಲೇ ಜಾರಿಗೊಳಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಭಾಜನವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…