ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳಿಗೆ ನೆರವು | ಬ್ರಾಹ್ಮಣರಿಗೆ 5 ಲಕ್ಷ ರೂ.ವರೆಗೆ ಸರ್ಕಾರಿ ಸಹಾಯಧನ |

January 31, 2024
10:19 PM
ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ನೆರವು ನೀಡುತ್ತಿದೆ.

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷ ರೂ.ವರೆಗೆ ಸರ್ಕಾರಿ ಸಹಾಯಧನ ನೀಡಲಾಗುತ್ತಿದೆ. ಜೊತೆಗೆ ಸ್ವಾವಲಂಬಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror