Advertisement
MIRROR FOCUS

ರೈತರ ಮತ್ತು ಬಡವರ ಹಿತ ಕಾಯಲು ಸರ್ಕಾರ ಬದ್ಧ| ಕೇಂದ್ರ ಸಚಿವ  ಪ್ರಲ್ಹಾದ್ ಜೋಶಿ

Share

ಕೇಂದ್ರ ಸರ್ಕಾರ ರೈತರ ಮತ್ತು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. 

Advertisement
Advertisement

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪರಿಹಾರವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಉತ್ಪನ್ನಗಳ ಎರಡನೇ ಹಂತದ ಮಾರಾಟಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.  ಭಾರತ್ ಬ್ರ್ಯಾಂಡ್‌ನ ಅಕ್ಕಿ, ಗೋದಿ ಹಿಟ್ಟು, ಬೇಳೆಗಳು ಮುಂತಾದ ಅಗತ್ಯ ವಸ್ತುಗಳು ಅತೀ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ಈ ಯೋಜನೆಯನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದ್ದಾರೆ.

ಹುಬ್ಬಳ್ಳಿಯ ಮೂರು ಸಾವಿರ ಮಠದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ವಾಹನಗಳಿಗೆ ಚಾಲನೆ ನೀಡಲಾಗಿದ್ದು, ನೆರೆದಿದ್ದ ಮಹಿಳೆಯರಿಗೆ ಉತ್ಪನ್ನಗಳನ್ನು ಅಗ್ಗದ ಬೆಲೆಯಲ್ಲಿ ವಿತರಿಸಲಾಯಿತು. ಭಾರತ್ ಉತ್ಪನ್ನ ಖರೀದಿಸಿದ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತ್ ಅಕ್ಕಿ 34 ರೂಪಾಯಿ, ಗೋಧಿ ಹಿಟ್ಟು 30, ಕಡಲೆ ಬೇಳೆ 70, ಹೆಸರು ಬೇಳೆ 107 ರೂಪಾಯಿಗೆ ರಿಯಾಯಿತಿ ದರದಲ್ಲಿ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲಬೆಲೆ ನೀಡಿ ರೈತರ ಹಿತರಕ್ಷಣೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರಧಾನ್ಯವನ್ನು ಪೂರೈಸಿ ಜನಸಾಮಾನ್ಯರಿಗೆ ವಿತರಿಸುವ ಮೂಲಕ ಅವರ ಹಿತರಕ್ಷಣೆಗೆ ಮುಂದಾಗಿದೆ ಎಂದು ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago