Advertisement
MIRROR FOCUS

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

Share

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ  ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

Advertisement
Advertisement

ಉತ್ತಮ ಗುಣಮಟ್ಟದ  ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.  ಸದ್ಯ  20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್  ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.

Advertisement

Source:business Standard

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

2 hours ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

10 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

10 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

11 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

11 hours ago