ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದ ಕಲಿಕಾ ಭಾಗ್ಯ ಯೋಜನೆ ಜಾರಿ

December 11, 2025
2:03 PM

ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.

ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್‌ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:

  • 12 ಹಾಗೂ 3ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧2000
  • 45 ಹಾಗೂ 6 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧3000
  • 7 ಹಾಗೂ 8 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ ̧4000.
  • ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದವರಿಗೆ ವಾರ್ಷಿಕವಾಗಿ 6,೦೦೦
  • ಐಟಿಐ ಮತ್ತು ಡಿಪ್ಲೋಮಾ ಕೋರ್ಸ್ ಗೆಳಿಗೆ ಪ್ರತಿ ವರ್ಷಕ್ಕೆ ರೂ8,೦೦೦
  • ಪದವಿ ಕೋರ್ಸ್ಗಳಿಗೆ 10,೦೦೦
  • ಸ್ನಾತಕೋತ್ತರ ಪದವಿ ಕೋರ್ಸ್ ಗೆ ರೂ20,೦೦೦
  • ಇಂಜಿನಿಯರಿಂಗ್ ಕೋರ್ಸ್ ಗೆ 25,೦೦೦
  • ವೈದ್ಯಕೀಯಕೋರ್ಸ್ ಗೆ ರೂ30,೦೦೦
  • ಪಿಎಚ್ ಡಿ ಕೋರ್ಸ್ ಗೆ 20,೦೦೦
  • ಅರ್ಜಿ ಸಲ್ಲಿಸುವ ವಿಧಾನ: ಅರ್ಜಿಯನ್ನು ಆನ್ ಲೈನ್ ಮೂಲಕ karepass̤cgg̤.gov̤.in ಗೆ ಲಾಗಿನ್ ಮಾಡಿ ಸಲ್ಲಿಸಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror