Advertisement
ಸುದ್ದಿಗಳು

ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದ ಕಲಿಕಾ ಭಾಗ್ಯ ಯೋಜನೆ ಜಾರಿ

Share

ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.

Advertisement

ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್‌ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:

  • 12 ಹಾಗೂ 3ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧2000
  • 45 ಹಾಗೂ 6 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧3000
  • 7 ಹಾಗೂ 8 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ ̧4000.
  • ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದವರಿಗೆ ವಾರ್ಷಿಕವಾಗಿ 6,೦೦೦
  • ಐಟಿಐ ಮತ್ತು ಡಿಪ್ಲೋಮಾ ಕೋರ್ಸ್ ಗೆಳಿಗೆ ಪ್ರತಿ ವರ್ಷಕ್ಕೆ ರೂ8,೦೦೦
  • ಪದವಿ ಕೋರ್ಸ್ಗಳಿಗೆ 10,೦೦೦
  • ಸ್ನಾತಕೋತ್ತರ ಪದವಿ ಕೋರ್ಸ್ ಗೆ ರೂ20,೦೦೦
  • ಇಂಜಿನಿಯರಿಂಗ್ ಕೋರ್ಸ್ ಗೆ 25,೦೦೦
  • ವೈದ್ಯಕೀಯಕೋರ್ಸ್ ಗೆ ರೂ30,೦೦೦
  • ಪಿಎಚ್ ಡಿ ಕೋರ್ಸ್ ಗೆ 20,೦೦೦
  • ಅರ್ಜಿ ಸಲ್ಲಿಸುವ ವಿಧಾನ: ಅರ್ಜಿಯನ್ನು ಆನ್ ಲೈನ್ ಮೂಲಕ karepass̤cgg̤.gov̤.in ಗೆ ಲಾಗಿನ್ ಮಾಡಿ ಸಲ್ಲಿಸಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

40 minutes ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

56 minutes ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 hour ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 hour ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 hour ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

1 hour ago