ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.
ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…