Advertisement
ಸುದ್ದಿಗಳು

ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದ ಕಲಿಕಾ ಭಾಗ್ಯ ಯೋಜನೆ ಜಾರಿ

Share

ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.

ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್‌ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:

  • 12 ಹಾಗೂ 3ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧2000
  • 45 ಹಾಗೂ 6 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ.̧3000
  • 7 ಹಾಗೂ 8 ನೇ ತರಗತಿ ಉತ್ತೀರ್ಣರಾದ ಮಕ್ಕಳಿಗೆ ವಾರ್ಷಿಕವಾಗಿ ರೂ ̧4000.
  • ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದವರಿಗೆ ವಾರ್ಷಿಕವಾಗಿ 6,೦೦೦
  • ಐಟಿಐ ಮತ್ತು ಡಿಪ್ಲೋಮಾ ಕೋರ್ಸ್ ಗೆಳಿಗೆ ಪ್ರತಿ ವರ್ಷಕ್ಕೆ ರೂ8,೦೦೦
  • ಪದವಿ ಕೋರ್ಸ್ಗಳಿಗೆ 10,೦೦೦
  • ಸ್ನಾತಕೋತ್ತರ ಪದವಿ ಕೋರ್ಸ್ ಗೆ ರೂ20,೦೦೦
  • ಇಂಜಿನಿಯರಿಂಗ್ ಕೋರ್ಸ್ ಗೆ 25,೦೦೦
  • ವೈದ್ಯಕೀಯಕೋರ್ಸ್ ಗೆ ರೂ30,೦೦೦
  • ಪಿಎಚ್ ಡಿ ಕೋರ್ಸ್ ಗೆ 20,೦೦೦
  • ಅರ್ಜಿ ಸಲ್ಲಿಸುವ ವಿಧಾನ: ಅರ್ಜಿಯನ್ನು ಆನ್ ಲೈನ್ ಮೂಲಕ karepass̤cgg̤.gov̤.in ಗೆ ಲಾಗಿನ್ ಮಾಡಿ ಸಲ್ಲಿಸಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

2 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

4 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

10 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

16 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

17 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago