ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.
ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…