ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.
ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…