ಒಂದು ಊರಿನಿಂದ ಒಂದು ಊರಿಗೆ ವಲಸೆ ಹೋಗುತ್ತ ಕಟ್ಟಡ ನಿರ್ಮಾಣವನ್ನು ಮಾಡುವ ಕಾರ್ಮಿಕರಿಗೆ ತನ್ನ ಮಕ್ಕಳನ್ನು ಉನ್ನತ ಶಿಕ್ಷಣ ನೀಡಿ ಓದಿಸಬೇಕು ಎನ್ನುವ ಕನಸು ಈಡೇರುತ್ತಿಲ್ಲ. ಈ ಸಮಸ್ಯೆಯನ್ನರಿತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸನ್ನು ನೇರವೇರಿಸಲು ಕಲಿಕಾ ಭಾಗ್ಯ ಯೋಜನೆಯಡಿ ಆರ್ಥಿಕ ನೆರವು ಸಹ ನೀಡಲು ಮೂಂದಾಗಿದೆ. ಮಾತ್ರವಲ್ಲ 2025̲_26ನೇ ಸಾಲಿನ ಅರ್ಜಿ ಸಲ್ಲಿಕೆಯ ಪ್ರಕ್ರಯೆ ಪ್ರಾರಂಭವಾಗಿದೆ.
ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳವರೆಗೆ ಗರಿಷ್ಠ 5̧0000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ. ಯೋಜನೆಯ ಶೈಕ್ಷಣಿಕ ಸಹಾಯಧನದ ವಿವರ:
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…