ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಚಿಂತನೆ | 262 ಲಕ್ಷ ಟನ್​ಗಳಷ್ಟು ಗೋಧಿ ಬೆಂಬಲ ಬೆಲೆಗೆ ಖರೀದಿ |

June 2, 2023
12:43 PM

ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ.  ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.

Advertisement
Advertisement
Advertisement
Advertisement

ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್​ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್​ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.

Advertisement
ಕನಿಷ್ಠ ಬೆಂಬಲ ಬೆಲೆ ದರದಲ್ಲಿ ಈ ವರ್ಷ ಇದುವರೆಗೂ ಕೇಂದ್ರ ಸರ್ಕಾರ ರೈತರಿಂದ 262 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿದೆ. ಒಟ್ಟು 47,000 ಕೋಟಿ ರೂ ಹಣವನ್ನು ಈ ಗೋಧಿ ಬೆಳೆದ ರೈತರಿಗೆ ತಲುಪಿಸಲಾಗಿದೆ. 21.27 ಲಕ್ಷ ರೈತರಿಗೆ ಅನುಕೂಲವಾಗಿದೆ. ಕಳೆದ ವರ್ಷ (2022) ಕೇಂದ್ರ ಸರ್ಕಾರ ಎಂಎಸ್​ಪಿ ದರದಲ್ಲಿ ರೈತರಿಂದ 188 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror