ಸುದ್ದಿಗಳು

ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಚಿಂತನೆ | 262 ಲಕ್ಷ ಟನ್​ಗಳಷ್ಟು ಗೋಧಿ ಬೆಂಬಲ ಬೆಲೆಗೆ ಖರೀದಿ |

Share

ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ.  ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.

Advertisement

ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್​ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್​ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.

ಕನಿಷ್ಠ ಬೆಂಬಲ ಬೆಲೆ ದರದಲ್ಲಿ ಈ ವರ್ಷ ಇದುವರೆಗೂ ಕೇಂದ್ರ ಸರ್ಕಾರ ರೈತರಿಂದ 262 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿದೆ. ಒಟ್ಟು 47,000 ಕೋಟಿ ರೂ ಹಣವನ್ನು ಈ ಗೋಧಿ ಬೆಳೆದ ರೈತರಿಗೆ ತಲುಪಿಸಲಾಗಿದೆ. 21.27 ಲಕ್ಷ ರೈತರಿಗೆ ಅನುಕೂಲವಾಗಿದೆ. ಕಳೆದ ವರ್ಷ (2022) ಕೇಂದ್ರ ಸರ್ಕಾರ ಎಂಎಸ್​ಪಿ ದರದಲ್ಲಿ ರೈತರಿಂದ 188 ಲಕ್ಷ ಟನ್​ಗಳಷ್ಟು ಗೋಧಿ ಖರೀದಿ ಮಾಡಿತ್ತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

10 minutes ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

4 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

5 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

6 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

6 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago