ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ. ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.
ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490