ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ. ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.
ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…