ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲದೆ ಅನ್ನದಾತ ಹೈರಾಣಾಗಿದ್ದಾನೆ. ಇರುವ ಸರ್ಕಾರಗಳು ರೈತನ ಕಷ್ಟವನ್ನು ಅರ್ಥಮಾಡಿಕೊಂಡು ಸಂಕಷ್ಟಕ್ಕೆ ನೆರವಾದರೆ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ. ಅದರೆಂತೆ ಈ ವರ್ಷದ ಮುಂಗಾರು ಬೆಳೆ ಅಥವಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.
ಮಾಹಿತಿ ಪ್ರಕಾರ ಬೆಳೆಗಳಿಗೆ ಇರುವ ಎಂಎಸ್ಪಿಯನ್ನು ಶೇ. 3ರಿಂದ 8ರಷ್ಟು ಏರಿಸುವ ಸಾಧ್ಯತೆ ಇದೆ. ಗೋಧಿ, ಭತ್ತ ಇತ್ಯಾದಿ ಬೆಳೆಗಳಿಗೆ ಸರ್ಕಾರ ಹೆಚ್ಚು ದರ ಕೊಟ್ಟು ಖರೀದಿಸಬಹುದು ಎನ್ನಲಾಗಿದೆ. 2040 ರೂ ಇರುವ ಭತ್ತದ ಎಂಎಸ್ಪಿ ದರವನ್ನು 2,200 ರೂವರೆಗೂ ಏರಿಸುವ ಸಾಧ್ಯತೆ ಇದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…