ರೈತ ದೇಶ ಬೆನ್ನೆಲುಬು ಎಂಬುದು ಎಲ್ಲರಿಗೂ ಗೊತ್ತು. ಆದರೆ, ಆತನಿಗೆ ಕೃಷಿ ಕಾಯಕದಲ್ಲಿ ಸಹಾಯಕ್ಕೆ ಕೂಲಿ ಆಳುಗಳೇ ಸಿಗುವುದಿಲ್ಲ. ಬಿತ್ತನೆ ಸಮಯ ಅಥವಾ ಕಟುವಿನ ಸಮಯದಲ್ಲಿ ಯಂತ್ರೋಪಕರಣವನ್ನು ಖರೀದಿಸಲು ಸಾಧ್ಯವಾಗದೇ ಜನರ ಸಹಾಯಕ್ಕೆ ತಿರುಗಾಡುವ ಕಷ್ಟ ರೈತರಿಗೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸರ್ಕಾರವು ಕೃಷಿ ಯಂತ್ರೋಪಕರಣಗಳ ಖರೀದಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯ ಮೂಲಕ ಗರಿಷ್ಟ ಸಹಾಯಧನ ರೂ 3,00,000 ವರೆಗೆ ಸಿಗುತ್ತದೆ. ಕೃಷಿ ಯಂತ್ರಗಳು, ಸಂಸ್ಕರಣಾ ಘಟಕ, ಟಾರ್ಪಾಲಿನ್ ಮುಖ್ಯ ಉಪಕರಣಗಳಿಗೂ ಸಬ್ಸಿಡಿ ಲಭ್ಯವಿದೆ.
ಅರ್ಜಿ ಸಲ್ಲಿಸುವ ವಿಧಾನ: ನಿಮ್ಮ ಹತ್ತಿರದ ಕೃಷಿ ಇಲಾಖೆ ಕಚೇರಿಗಳಿಗೆ ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…