ರೈತ ದೇಶ ಬೆನ್ನೆಲುಬು ಎಂಬುದು ಎಲ್ಲರಿಗೂ ಗೊತ್ತು. ಆದರೆ, ಆತನಿಗೆ ಕೃಷಿ ಕಾಯಕದಲ್ಲಿ ಸಹಾಯಕ್ಕೆ ಕೂಲಿ ಆಳುಗಳೇ ಸಿಗುವುದಿಲ್ಲ. ಬಿತ್ತನೆ ಸಮಯ ಅಥವಾ ಕಟುವಿನ ಸಮಯದಲ್ಲಿ ಯಂತ್ರೋಪಕರಣವನ್ನು ಖರೀದಿಸಲು ಸಾಧ್ಯವಾಗದೇ ಜನರ ಸಹಾಯಕ್ಕೆ ತಿರುಗಾಡುವ ಕಷ್ಟ ರೈತರಿಗೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸರ್ಕಾರವು ಕೃಷಿ ಯಂತ್ರೋಪಕರಣಗಳ ಖರೀದಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯ ಮೂಲಕ ಗರಿಷ್ಟ ಸಹಾಯಧನ ರೂ 3,00,000 ವರೆಗೆ ಸಿಗುತ್ತದೆ. ಕೃಷಿ ಯಂತ್ರಗಳು, ಸಂಸ್ಕರಣಾ ಘಟಕ, ಟಾರ್ಪಾಲಿನ್ ಮುಖ್ಯ ಉಪಕರಣಗಳಿಗೂ ಸಬ್ಸಿಡಿ ಲಭ್ಯವಿದೆ.
ಅರ್ಜಿ ಸಲ್ಲಿಸುವ ವಿಧಾನ: ನಿಮ್ಮ ಹತ್ತಿರದ ಕೃಷಿ ಇಲಾಖೆ ಕಚೇರಿಗಳಿಗೆ ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…
ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ…
ಭಾರತೀಯ ಆಹಾರ ಪದ್ಧತಿಯಲ್ಲಿ ಬಿಳಿ ಅಕ್ಕಿ ಶತಮಾನಗಳಿಂದ ಪ್ರಮುಖ ಸ್ಥಾನ ಹೊಂದಿದೆ. ಆದರೆ…
ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…