ರೈತ ದೇಶ ಬೆನ್ನೆಲುಬು ಎಂಬುದು ಎಲ್ಲರಿಗೂ ಗೊತ್ತು. ಆದರೆ, ಆತನಿಗೆ ಕೃಷಿ ಕಾಯಕದಲ್ಲಿ ಸಹಾಯಕ್ಕೆ ಕೂಲಿ ಆಳುಗಳೇ ಸಿಗುವುದಿಲ್ಲ. ಬಿತ್ತನೆ ಸಮಯ ಅಥವಾ ಕಟುವಿನ ಸಮಯದಲ್ಲಿ ಯಂತ್ರೋಪಕರಣವನ್ನು ಖರೀದಿಸಲು ಸಾಧ್ಯವಾಗದೇ ಜನರ ಸಹಾಯಕ್ಕೆ ತಿರುಗಾಡುವ ಕಷ್ಟ ರೈತರಿಗೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸರ್ಕಾರವು ಕೃಷಿ ಯಂತ್ರೋಪಕರಣಗಳ ಖರೀದಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯ ಮೂಲಕ ಗರಿಷ್ಟ ಸಹಾಯಧನ ರೂ 3,00,000 ವರೆಗೆ ಸಿಗುತ್ತದೆ. ಕೃಷಿ ಯಂತ್ರಗಳು, ಸಂಸ್ಕರಣಾ ಘಟಕ, ಟಾರ್ಪಾಲಿನ್ ಮುಖ್ಯ ಉಪಕರಣಗಳಿಗೂ ಸಬ್ಸಿಡಿ ಲಭ್ಯವಿದೆ.
ಅರ್ಜಿ ಸಲ್ಲಿಸುವ ವಿಧಾನ: ನಿಮ್ಮ ಹತ್ತಿರದ ಕೃಷಿ ಇಲಾಖೆ ಕಚೇರಿಗಳಿಗೆ ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…