ರೈತ ದೇಶ ಬೆನ್ನೆಲುಬು ಎಂಬುದು ಎಲ್ಲರಿಗೂ ಗೊತ್ತು. ಆದರೆ, ಆತನಿಗೆ ಕೃಷಿ ಕಾಯಕದಲ್ಲಿ ಸಹಾಯಕ್ಕೆ ಕೂಲಿ ಆಳುಗಳೇ ಸಿಗುವುದಿಲ್ಲ. ಬಿತ್ತನೆ ಸಮಯ ಅಥವಾ ಕಟುವಿನ ಸಮಯದಲ್ಲಿ ಯಂತ್ರೋಪಕರಣವನ್ನು ಖರೀದಿಸಲು ಸಾಧ್ಯವಾಗದೇ ಜನರ ಸಹಾಯಕ್ಕೆ ತಿರುಗಾಡುವ ಕಷ್ಟ ರೈತರಿಗೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸರ್ಕಾರವು ಕೃಷಿ ಯಂತ್ರೋಪಕರಣಗಳ ಖರೀದಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯ ಮೂಲಕ ಗರಿಷ್ಟ ಸಹಾಯಧನ ರೂ 3,00,000 ವರೆಗೆ ಸಿಗುತ್ತದೆ. ಕೃಷಿ ಯಂತ್ರಗಳು, ಸಂಸ್ಕರಣಾ ಘಟಕ, ಟಾರ್ಪಾಲಿನ್ ಮುಖ್ಯ ಉಪಕರಣಗಳಿಗೂ ಸಬ್ಸಿಡಿ ಲಭ್ಯವಿದೆ.
ಅರ್ಜಿ ಸಲ್ಲಿಸುವ ವಿಧಾನ: ನಿಮ್ಮ ಹತ್ತಿರದ ಕೃಷಿ ಇಲಾಖೆ ಕಚೇರಿಗಳಿಗೆ ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…