ರೈತ ದೇಶ ಬೆನ್ನೆಲುಬು ಎಂಬುದು ಎಲ್ಲರಿಗೂ ಗೊತ್ತು. ಆದರೆ, ಆತನಿಗೆ ಕೃಷಿ ಕಾಯಕದಲ್ಲಿ ಸಹಾಯಕ್ಕೆ ಕೂಲಿ ಆಳುಗಳೇ ಸಿಗುವುದಿಲ್ಲ. ಬಿತ್ತನೆ ಸಮಯ ಅಥವಾ ಕಟುವಿನ ಸಮಯದಲ್ಲಿ ಯಂತ್ರೋಪಕರಣವನ್ನು ಖರೀದಿಸಲು ಸಾಧ್ಯವಾಗದೇ ಜನರ ಸಹಾಯಕ್ಕೆ ತಿರುಗಾಡುವ ಕಷ್ಟ ರೈತರಿಗೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸರ್ಕಾರವು ಕೃಷಿ ಯಂತ್ರೋಪಕರಣಗಳ ಖರೀದಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯ ಮೂಲಕ ಗರಿಷ್ಟ ಸಹಾಯಧನ ರೂ 3,00,000 ವರೆಗೆ ಸಿಗುತ್ತದೆ. ಕೃಷಿ ಯಂತ್ರಗಳು, ಸಂಸ್ಕರಣಾ ಘಟಕ, ಟಾರ್ಪಾಲಿನ್ ಮುಖ್ಯ ಉಪಕರಣಗಳಿಗೂ ಸಬ್ಸಿಡಿ ಲಭ್ಯವಿದೆ.
ಅರ್ಜಿ ಸಲ್ಲಿಸುವ ವಿಧಾನ: ನಿಮ್ಮ ಹತ್ತಿರದ ಕೃಷಿ ಇಲಾಖೆ ಕಚೇರಿಗಳಿಗೆ ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…