ರಾಜ್ಯದಲ್ಲಿ ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ. ಆದೇ ರೀತಿ ಪ್ರಸಕ್ತ ಸಾಲಿನಲ್ಲಿ 200 ಕಾಲಸಂಕ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಕೋಲಾರದ ಕೆಜಿಎಫ್ ತಾಲೂಕಿನ ನಲ್ಲೂರು ಹಾಗೂ ನತ್ತ ಗ್ರಾಮದ ಸಮೀಪ ಪಾಲರ್ ನದಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಸೇತುವೆ ಹಾಗೂ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ನದಿ, ಕಾಲುವೆ ಹಾದು ಹೋಗಿರುವ ಕಡೆ ಆದ್ಯತೆ ಮೇರೆಗೆ ಸೇತುವೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…