ಗೋ ಹತ್ಯಾ ನಿಷೇಧ ಅಧಿನಿಯಮ 2020 ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಪೂರಕವಾಗಿ ನಿರ್ಗತಿಕ, ಅಶಕ್ತ, ಅಂಗವಿಕಲತೆಗೆ ಒಳಗಾದ, ವಯಸ್ಸಾದ ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿಯ ಉದ್ದೇಶಕ್ಕಾಗಿ ಸರ್ಕಾರಿ ಗೋಶಾಲೆಗಳನ್ನು ಸ್ಥಾಪಿಸಲಾಗಿರುತ್ತದೆ.
ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ಗೋಶಾಲೆಗಳನ್ನು ನಿರ್ವಹಣೆ ಮಾಡಲು ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಮುಂದೆ ಬಂದಲ್ಲಿ “ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಒಡಂಬಡಿಕೆ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಕೊಡಯಾಲ್ಬೈಲ್, ಮಂಗಳೂರು ಕಚೇರಿಯನ್ನು ಸಂಪರ್ಕಿಸಲು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…