ಗೋ ಹತ್ಯಾ ನಿಷೇಧ ಅಧಿನಿಯಮ 2020 ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಪೂರಕವಾಗಿ ನಿರ್ಗತಿಕ, ಅಶಕ್ತ, ಅಂಗವಿಕಲತೆಗೆ ಒಳಗಾದ, ವಯಸ್ಸಾದ ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿಯ ಉದ್ದೇಶಕ್ಕಾಗಿ ಸರ್ಕಾರಿ ಗೋಶಾಲೆಗಳನ್ನು ಸ್ಥಾಪಿಸಲಾಗಿರುತ್ತದೆ.
ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ಗೋಶಾಲೆಗಳನ್ನು ನಿರ್ವಹಣೆ ಮಾಡಲು ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಮುಂದೆ ಬಂದಲ್ಲಿ “ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಒಡಂಬಡಿಕೆ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಕೊಡಯಾಲ್ಬೈಲ್, ಮಂಗಳೂರು ಕಚೇರಿಯನ್ನು ಸಂಪರ್ಕಿಸಲು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…