ಗೋ ಹತ್ಯಾ ನಿಷೇಧ ಅಧಿನಿಯಮ 2020 ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಪೂರಕವಾಗಿ ನಿರ್ಗತಿಕ, ಅಶಕ್ತ, ಅಂಗವಿಕಲತೆಗೆ ಒಳಗಾದ, ವಯಸ್ಸಾದ ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿಯ ಉದ್ದೇಶಕ್ಕಾಗಿ ಸರ್ಕಾರಿ ಗೋಶಾಲೆಗಳನ್ನು ಸ್ಥಾಪಿಸಲಾಗಿರುತ್ತದೆ.
ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ಗೋಶಾಲೆಗಳನ್ನು ನಿರ್ವಹಣೆ ಮಾಡಲು ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಮುಂದೆ ಬಂದಲ್ಲಿ “ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಒಡಂಬಡಿಕೆ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಕೊಡಯಾಲ್ಬೈಲ್, ಮಂಗಳೂರು ಕಚೇರಿಯನ್ನು ಸಂಪರ್ಕಿಸಲು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…