ಗೋ ಹತ್ಯಾ ನಿಷೇಧ ಅಧಿನಿಯಮ 2020 ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಪೂರಕವಾಗಿ ನಿರ್ಗತಿಕ, ಅಶಕ್ತ, ಅಂಗವಿಕಲತೆಗೆ ಒಳಗಾದ, ವಯಸ್ಸಾದ ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿಯ ಉದ್ದೇಶಕ್ಕಾಗಿ ಸರ್ಕಾರಿ ಗೋಶಾಲೆಗಳನ್ನು ಸ್ಥಾಪಿಸಲಾಗಿರುತ್ತದೆ.
ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ಗೋಶಾಲೆಗಳನ್ನು ನಿರ್ವಹಣೆ ಮಾಡಲು ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಮುಂದೆ ಬಂದಲ್ಲಿ “ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಒಡಂಬಡಿಕೆ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಕೊಡಯಾಲ್ಬೈಲ್, ಮಂಗಳೂರು ಕಚೇರಿಯನ್ನು ಸಂಪರ್ಕಿಸಲು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…