Advertisement
MIRROR FOCUS

Cauverywater | ಇತ್ತ ಬಂದ್‌, ಪ್ರತಿಭಟನೆ ನಡೆಯುತ್ತಲೇ | ಅತ್ತ ಮತ್ತೆ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಸಿಡಬ್ಲ್ಯೂಆರ್ ಸಿ ನೀಡಿದ ಆದೇಶವನ್ನು ಪ್ರಶ್ನಿಸುತ್ತೇವೆ ಎಂದ ನೀರಾವರಿ ನಿಗಮ ನಿಯಮಿತ ಎಂಡಿ |

Share

ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್‌ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.

ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು  ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ  ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್​, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

9 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

14 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

23 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

24 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago