ಗೋಕಳ್ಳತನಕ್ಕೆ ಯತ್ನ | ಗ್ರಾಮೀಣ ಭಾಗಕ್ಕೂ ಎಚ್ಚರಿಕೆಯ ಗಂಟೆ | ಕುಕ್ಕೆ ಸುಬ್ರಹ್ಮಣ್ಯದ ವಿಡಿಯೋ ವೈರಲ್‌ |

March 25, 2022
10:56 PM

ಗೋವುಗಳ ಕಳ್ಳತನ ಇದೀಗ ಗ್ರಾಮೀಣ ಭಾಗಕ್ಕೂ ವ್ಯಾಪಿಸಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋವು ಕಳ್ಳತನಕ್ಕೆ ಯತ್ನ ನಡೆಸಿದ ಘಟನೆಯ ವಿಡಿಯೋ ವೈರಲ್‌ ಆಗುತ್ತಿದೆ. ಆರೋಪಿಗಳ ಪತ್ತೆಗೆ ಈಗ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಗೋವುಗಳ ಕಳ್ಳರ ಹಾವಳಿ ಮಾತ್ರ ನಿಂತಿಲ್ಲ. ಇದೀಗ  ಕುಕ್ಕೆ ಸುಭ್ರಹ್ಮಣ್ಯ ದೇವಾಲಯದ ವಠಾರದ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಭಾಗದಿಂದ ದನ ಕದಿಯಲು ಕಳ್ಳರು ಮಲಗಿದ್ದ ಗೋವನ್ನು ಕದ್ದು ಇನ್ನೋವ ಕಾರಿನಲ್ಲಿ ತುಂಬಿಸಿ ಕದ್ದೊಯ್ಯಲು ಯತ್ನಿಸಿದ ಘಟನೆ ಮಾ.24 .ರಾತ್ರಿ ನಡೆದಿದೆ. ಮರುದಿನ ಸಿಸಿ ಕ್ಯಾಮರಾ ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಇಲ್ಲಿ ಗೋವು ತಪ್ಪಿಸಿಕೊಂಡು ಓಡಿರುವ ದೃಶ್ಯವೂ ಕಂಡುಬಂದಿದೆ. ಗ್ರಾಮೀಣ ಭಾಗದಲ್ಲಿ ಅದೂ ದೇವಾಲಯದ ಪ್ರದೇಶದಿಂದಲೇ ಗೋವುಗಳ ಕಳ್ಳತನವಾಗುತ್ತಿರುವ ಹಾಗೂ ಕಳ್ಳತನಕ್ಕೆ ಪ್ರಯತ್ನವಾಗಿರುವುದು ಸಾರ್ವಜನಿಕರಿಗೆ  ಚಿಂತೆಗೀಡು ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror