ಗೋಕಳ್ಳತನಕ್ಕೆ ಯತ್ನ | ಗ್ರಾಮೀಣ ಭಾಗಕ್ಕೂ ಎಚ್ಚರಿಕೆಯ ಗಂಟೆ | ಕುಕ್ಕೆ ಸುಬ್ರಹ್ಮಣ್ಯದ ವಿಡಿಯೋ ವೈರಲ್‌ |

March 25, 2022
10:56 PM

ಗೋವುಗಳ ಕಳ್ಳತನ ಇದೀಗ ಗ್ರಾಮೀಣ ಭಾಗಕ್ಕೂ ವ್ಯಾಪಿಸಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋವು ಕಳ್ಳತನಕ್ಕೆ ಯತ್ನ ನಡೆಸಿದ ಘಟನೆಯ ವಿಡಿಯೋ ವೈರಲ್‌ ಆಗುತ್ತಿದೆ. ಆರೋಪಿಗಳ ಪತ್ತೆಗೆ ಈಗ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಗೋವುಗಳ ಕಳ್ಳರ ಹಾವಳಿ ಮಾತ್ರ ನಿಂತಿಲ್ಲ. ಇದೀಗ  ಕುಕ್ಕೆ ಸುಭ್ರಹ್ಮಣ್ಯ ದೇವಾಲಯದ ವಠಾರದ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಭಾಗದಿಂದ ದನ ಕದಿಯಲು ಕಳ್ಳರು ಮಲಗಿದ್ದ ಗೋವನ್ನು ಕದ್ದು ಇನ್ನೋವ ಕಾರಿನಲ್ಲಿ ತುಂಬಿಸಿ ಕದ್ದೊಯ್ಯಲು ಯತ್ನಿಸಿದ ಘಟನೆ ಮಾ.24 .ರಾತ್ರಿ ನಡೆದಿದೆ. ಮರುದಿನ ಸಿಸಿ ಕ್ಯಾಮರಾ ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಇಲ್ಲಿ ಗೋವು ತಪ್ಪಿಸಿಕೊಂಡು ಓಡಿರುವ ದೃಶ್ಯವೂ ಕಂಡುಬಂದಿದೆ. ಗ್ರಾಮೀಣ ಭಾಗದಲ್ಲಿ ಅದೂ ದೇವಾಲಯದ ಪ್ರದೇಶದಿಂದಲೇ ಗೋವುಗಳ ಕಳ್ಳತನವಾಗುತ್ತಿರುವ ಹಾಗೂ ಕಳ್ಳತನಕ್ಕೆ ಪ್ರಯತ್ನವಾಗಿರುವುದು ಸಾರ್ವಜನಿಕರಿಗೆ  ಚಿಂತೆಗೀಡು ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror