ಸುದ್ದಿಗಳು

ಗೋಕಳ್ಳತನಕ್ಕೆ ಯತ್ನ | ಗ್ರಾಮೀಣ ಭಾಗಕ್ಕೂ ಎಚ್ಚರಿಕೆಯ ಗಂಟೆ | ಕುಕ್ಕೆ ಸುಬ್ರಹ್ಮಣ್ಯದ ವಿಡಿಯೋ ವೈರಲ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗೋವುಗಳ ಕಳ್ಳತನ ಇದೀಗ ಗ್ರಾಮೀಣ ಭಾಗಕ್ಕೂ ವ್ಯಾಪಿಸಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋವು ಕಳ್ಳತನಕ್ಕೆ ಯತ್ನ ನಡೆಸಿದ ಘಟನೆಯ ವಿಡಿಯೋ ವೈರಲ್‌ ಆಗುತ್ತಿದೆ. ಆರೋಪಿಗಳ ಪತ್ತೆಗೆ ಈಗ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಗೋವುಗಳ ಕಳ್ಳರ ಹಾವಳಿ ಮಾತ್ರ ನಿಂತಿಲ್ಲ. ಇದೀಗ  ಕುಕ್ಕೆ ಸುಭ್ರಹ್ಮಣ್ಯ ದೇವಾಲಯದ ವಠಾರದ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಭಾಗದಿಂದ ದನ ಕದಿಯಲು ಕಳ್ಳರು ಮಲಗಿದ್ದ ಗೋವನ್ನು ಕದ್ದು ಇನ್ನೋವ ಕಾರಿನಲ್ಲಿ ತುಂಬಿಸಿ ಕದ್ದೊಯ್ಯಲು ಯತ್ನಿಸಿದ ಘಟನೆ ಮಾ.24 .ರಾತ್ರಿ ನಡೆದಿದೆ. ಮರುದಿನ ಸಿಸಿ ಕ್ಯಾಮರಾ ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಇಲ್ಲಿ ಗೋವು ತಪ್ಪಿಸಿಕೊಂಡು ಓಡಿರುವ ದೃಶ್ಯವೂ ಕಂಡುಬಂದಿದೆ. ಗ್ರಾಮೀಣ ಭಾಗದಲ್ಲಿ ಅದೂ ದೇವಾಲಯದ ಪ್ರದೇಶದಿಂದಲೇ ಗೋವುಗಳ ಕಳ್ಳತನವಾಗುತ್ತಿರುವ ಹಾಗೂ ಕಳ್ಳತನಕ್ಕೆ ಪ್ರಯತ್ನವಾಗಿರುವುದು ಸಾರ್ವಜನಿಕರಿಗೆ  ಚಿಂತೆಗೀಡು ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

8 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

9 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

10 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

11 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago