Advertisement
ನಮ್ಮೂರ ಸುದ್ದಿ

ಗ್ರಾಪಂ ಸದಸ್ಯರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Share
ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್‌ ಗೆ ಒಂದನೇ ವಾರ್ಡ್‌ ನಿಂದ ಆಯ್ಕೆಯಾದ ಗ್ರಾಮಭಾರತ ತಂಡದ ಗ್ರಾ ಪಂ ಸದಸ್ಯರು ಭಾನುವಾರ ವಾರ್ಡ್‌ ನ ಬಳ್ಳಕ್ಕ ಪ್ರದೇಶದ ಜನರಿಂದ ಅಹವಾಲು ಸ್ವೀಕರಿಸಿದರು. ನೂತನ ಗ್ರಾಪಂ ಸದಸ್ಯರು ಬಳ್ಳಕ್ಕ ಪ್ರದೇಶದ ಗ್ರಾಮೀಣ ಜನರ ಸಮಸ್ಯೆ ಹಾಗೂ ಅಭಿವೃದ್ಧಿ ಪರವಾದ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿ ಹಂತ ಹಂತವಾಗಿ ಅಬಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ಎಲ್ಲರ ಸಹಕಾರದೊಂದಿಗೆ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬಳ್ಳಕ್ಕ ಪ್ರದೇಶದಲ್ಲಿ  ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬೇಡಿಕೆ ಈಡೇರಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದರು. ಬಳ್ಳಕ್ಕ ಪ್ರದೇಶದಲ್ಲಿ ಬಸ್‌ ನಿಲ್ದಾಣ, ಗುತ್ತಿಗಾರು-ಬಳ್ಳಕ್ಕ-ಪಂಜ ಜಿಪಂ ರಸ್ತೆಯ ಚರಂಡಿ ಮೋರಿ ಬ್ಲಾಕ್‌ ಆಗಿರುವುದು , ಬಸ್‌ ಸಮಸ್ಯೆ ಹಾಗೂ ವಿದ್ಯುತ್‌ ಕಂಬ ಅಪಾಯ ಸ್ಥಿತಿಯಲ್ಲಿರುವುದು,.ಮೊಬೈಲ್‌ ನೆಟ್ವರ್ಕ್‌ ಸಮಸ್ಯೆ   ಸೇರಿದಂತೆ ವಿವಿಧ ಸಮಸ್ಯೆಗಳ ಪಟ್ಟಿಯನ್ನು ನೀಡಿದರು.
ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ವಸಂತ ಮೊಗ್ರ  ಮೊದಲಾದವರು ಇದ್ದರು.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

6 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

7 hours ago

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

23 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

23 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

1 day ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago